ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎಂಬುದು ಹಲವರ ಕನಸು. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ಬೆಂಗಳೂರಿನಿಂದ ಕಾಶಿಗೆ ತೆರಳಲು ಹೊಸ ರೈಲು ಸೇವೆ ಆರಂಭವಾಗಲಿದೆ. ಅದೇ 'ಭಾರತ್ ಗೌರವ್' ತೀರ್ಥಯಾತ್ರೆ ರೈಲು. ಈ ರೈಲಿನಲ್ಲಿ ಉತ್ತರ ಭಾರತದ...
ಬೆಂಗಳೂರಿನಿಂದ ಕಾಶಿಗೆ ತೆರಳಬೇಕೇ! ಕರ್ನಾಟಕ ಸರ್ಕಾರದಿಂದ ವಿಶೇಷ ವ್ಯವಸ್ಥೆ